ಭಾನುವಾರ, 7 ಡಿಸೆಂಬರ್ 2025
×
ADVERTISEMENT
ADVERTISEMENT

ಹಾಸನ | ಎಚ್‌ಡಿಕೆಗೆ ಅಗೌರವ ಆರೋಪ: ಜೆಡಿಎಸ್‌ ಪ್ರತಿಭಟನೆ

Published : 19 ಅಕ್ಟೋಬರ್ 2025, 19:26 IST
Last Updated : 19 ಅಕ್ಟೋಬರ್ 2025, 19:26 IST
ಫಾಲೋ ಮಾಡಿ
Comments
ವಿದೇಶ ಪ್ರವಾಸಕ್ಕೆ ಹೋಗುವ ಬದಲು ಶಾಸಕರು ನಗರದಲ್ಲಿದ್ದು ಜಾತ್ರೆಯನ್ನು ಮುನ್ನಡೆಸಿದ್ದರೆ ಇದು ಆಗುತ್ತಿರಲಿಲ್ಲ ಸ್ವರೂಪ್ ಪ್ರಕಾಶ್ ಅವರೇ ಕುಮಾರಸ್ವಾಮಿ ಕ್ಷಮೆ ಕೇಳಬೇಕು.
ಪ್ರೀತಂ ಜೆ.ಗೌಡ ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ
‘ಶಿಷ್ಟಾಚಾರ ಲೋಪ: ತಲೆಕೆಡಿಸಿಕೊಳ್ಳಲ್ಲ’ 
‘ನಾನು ಶಿಷ್ಟಾಚಾರಕ್ಕೆ ಆದ್ಯತೆ ಕೊಡುವ ವ್ಯಕ್ತಿ ಅಲ್ಲ. ಆ ಬಗ್ಗೆ ತಲೆಕೆಡಿಸಿಕೊಳ್ಳುವುದೂ ಇಲ್ಲ. ನನಗೆ ದೇವಿಯ ದರ್ಶನ ಮುಖ್ಯ ದೇವಿಯ ದರ್ಶನ ಸಿಕ್ಕಿತು. ಉತ್ತಮ ವ್ಯವಸ್ಥೆ ಮಾಡಿದ್ದಾರೆ. ಸಾರ್ವಜನಿಕರು ಕೂಡ ಯಾವುದೇ ತೊಂದರೆಗೆ ಒಳಗಾಗದೆ ನೆಮ್ಮದಿಯಾಗಿ ತಾಯಿಯ ದರ್ಶನ ಪಡೆಯುತ್ತಿದ್ದಾರೆ. ಶಿಷ್ಟಾಚಾರದ ಬಗ್ಗೆ ಪ್ರಶ್ನಿಸಿದರೆ ಅಧಿಕಾರಿಗಳಿಗೆ ತೊಂದರೆ. ಅವರಿಗೇಕೆ ತೊಂದರೆ ಕೊಡಬೇಕು. ನಾನು ಮುಖ್ಯಮಂತ್ರಿ ಆಗಿದ್ದಾಗ ಗ್ರಾಮ ವಾಸ್ತವ್ಯದ ವೇಳೆ ಅಧಿಕಾರಿಗಳು ಹೊರಗೆ ಮಲಗುತ್ತಿದ್ದರು. ನನ್ನಿಂದ ಅವರಿಗೆ ತೊಂದರೆಯಾಗಿದೆ. ಈಗ ಶಿಷ್ಟಾಚಾರದ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ’ ಎಂದು ಕುಮಾರಸ್ವಾಮಿ ಬೆಂಗಳೂರಿನಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT