‘ಸ್ವಹಿತಕ್ಕಾಗಿ ರಾಮನಗರ ಜಿಲ್ಲೆ ಮಾಡಿದರು’ ಎಂಬ ಡಿ.ಕೆ. ಶಿವಕುಮಾರ್ ಹೇಳಿಕೆಗೆ ಹೊಳೆನರಸೀಪುರ ತಾಲ್ಲೂಕಿನ ಹಂಗರಹಳ್ಳಿಯಲ್ಲಿ ಗುರುವಾರ ಪ್ರತಿಕ್ರಿಯಿಸಿದ ಅವರು, ‘ರಾಮನಗರ ಜಿಲ್ಲೆ ಮಾಡಿದ್ದಲ್ಲದೇ, ₹120 ಕೋಟಿ ವೆಚ್ಚದಲ್ಲಿ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ನಿರ್ಮಿಸಿದ್ದಾರೆ. ಅದರಲ್ಲಿ ಕುಮಾರಸ್ವಾಮಿ ಮಕ್ಕಳು ಓದುತ್ತಿದ್ದಾರಾ’ ಎಂದು ಪ್ರಶ್ನಿಸಿದರು.