ಮೆಳೆಯಮ್ಮ ದೇವಿಗೆ ಶ್ರೀಗಳು ಪೂಜೆ ಮಾಡಿದರು. ದೇವಿಯ ಸನ್ನಿಧಾನದಲ್ಲಿ ಗಣಪತಿ ಹೋಮ, ವಾಸ್ತು ಹೋಮ, ಮೃತ್ಯುಂಜಯ ಹೋಮ, ದುರ್ಗಾಹೋಮ, ಪೂರ್ಣಾಹುತಿ ನೆರವೇರಿಸಿದರು. ಭಕ್ತಾಧಿಗಳು ಲಲಿತಾಸಹಸ್ರನಾಮ ಪಠಿಸಿದರು. ಆದಿಚುಂಚನಗಿರಿ ಶಾಖಾ ಮಠಾಧೀಶ ಶಂಭುನಾಥಸ್ವಾಮೀಜಿ, ವಿಧಾನಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ, ಕಬ್ಬಳಿಯ ಶಿವಪುತ್ರಸ್ವಾಮೀಜಿ ಸೇರಿ ಸುತ್ತಲಿನ ಗ್ರಾಮಸ್ಥರು ಪಾಲ್ಗೊಂಡಿದ್ದರು.