ಹೆತ್ತೂರು ಮೊರಾರ್ಜಿ ಶಾಲೆಯ ಪ್ರಾಂಶುಪಾಲ ಶಿವರಾಜ್, ಹೆಮ್ಮಿಗೆ ಮೋಹನ್ ಮಾತನಾಡಿದರು. ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಆರ್. ರಾಮಕೃಷ್ಣ, ಇನ್ಸ್ಪೆಕ್ಟರ್ ಸದಾಶಿವ, ಕ್ಷೇತ್ರ ಶಿಕ್ಷಣಾಧಿಕಾರಿ ಪುಷ್ಪಾ, ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೈರಮುಡಿ ಚಂದ್ರು, ತಾಲ್ಲೂಕು ಒಕ್ಕಲಿಗರ ಸಂಘದ ಕಾರ್ಯದರ್ಶಿ ಮರಗತ್ತೂರು ಉಮೇಶ್, ಉಪಾಧ್ಯಕ್ಷ ನಂದಿ ಕೃಪ ದೇವರಾಜ್, ನಿರ್ದೇಶಕರಾದ ಕೆ.ಎನ್. ಸುಬ್ರಹ್ಮಣ್ಯ, ರಾಮಚಂದ್ರ, ಬಾಗರಹಳ್ಳಿ ಪುಟ್ಟಸ್ವಾಮಿ ಗೌಡ, ಸಚಿನ್ ಪ್ರಸಾದ್, ನಿವೃತ್ತ ತಹಶೀಲ್ದಾರ್ ಅಣ್ಣೇಗೌಡ, ಪುರಸಭೆ ಮಾಜಿ ಅಧ್ಯಕ್ಷ ಎಸ್.ಡಿ ಆದರ್ಶ್, ಕೆಂಪೇಗೌಡ ಯವ ವೇದಿಕೆ ಅಧ್ಯಕ್ಷ ವಿಶಾಲ್ ಗೌಡ, ನೌಕರರ ಸಂಘದ ಅಧ್ಯಕ್ಷ ಸುನೀಲ್, ಮಹಿಳಾ ವೇದಿಕೆ ಅಧ್ಯಕ್ಷೆ ವಾಸಂತಿ ಮಲ್ಲೇಶ್ ಇದ್ದರು.