ಶುಕ್ರವಾರ, 11 ಜುಲೈ 2025
×
ADVERTISEMENT
ADVERTISEMENT

ಹೊಳೆನರಸೀಪುರ | ಬಸ್‌ ನಿಲ್ದಾಣದಲ್ಲಿ ಅವ್ಯವಸ್ಥೆ: ಪ್ರಯಾಣಿಕರು ಹೈರಾಣ

ಎಚ್.ವಿ. ಸುರೇಶ್‌ಕುಮಾರ್
Published : 28 ಅಕ್ಟೋಬರ್ 2023, 8:14 IST
Last Updated : 28 ಅಕ್ಟೋಬರ್ 2023, 8:14 IST
ಫಾಲೋ ಮಾಡಿ
Comments
ಹೊಳೆನರಸೀಪುರ ಬಸ್ ನಿಲ್ದಾಣದ ಒಳಗಡೆ ಹೋಗುವ ದ್ವಾರದಲ್ಲಿ ದೊಡ್ಡ ಗುಂಡಿ ಬಿದ್ದಿದ್ದು ಬಸ್‌ಗಳ ಹಾಗೂ ಪ್ರಯಾಣಿಕರ ಓಡಾಟಕ್ಕೆ ತೊಂದರೆ ಆಗಿದೆ.
ಹೊಳೆನರಸೀಪುರ ಬಸ್ ನಿಲ್ದಾಣದ ಒಳಗಡೆ ಹೋಗುವ ದ್ವಾರದಲ್ಲಿ ದೊಡ್ಡ ಗುಂಡಿ ಬಿದ್ದಿದ್ದು ಬಸ್‌ಗಳ ಹಾಗೂ ಪ್ರಯಾಣಿಕರ ಓಡಾಟಕ್ಕೆ ತೊಂದರೆ ಆಗಿದೆ.
ಬಸ್ ನಿಲ್ದಾಣದ ದ್ವಾರ ಹಾಗೂ ನಿಲ್ದಾಣದ ಒಳಗೆ ರಸ್ತೆ ಗುಂಡಿ ಬಿದ್ದಿದ್ದು ಓಡಾಟಕ್ಕೆ ತೊಂದರೆ ಆಗಿದೆ. ಅಧಿಕಾರಿಗಳು ನಮಗೆ ಸಂಬಂಧ ಇಲ್ಲ ಎನ್ನುವಂತೆ ವರ್ತಿಸುತ್ತಿದ್ದಾರೆ.
ಪುಟ್ಟಸ್ವಾಮಿ ಪ್ರಯಾಣಿಕ
ಬಸ್ ನಿಲ್ದಾಣದಲ್ಲಿ ಅಗತ್ಯ ಸೌಕರ್ಯಗಳನ್ನು ಕಲ್ಪಿಸಲಾಗುತ್ತಿದೆ. ಪ್ಲಾಟ್‌ಫಾರಂ ನಾಮಫಲಕ ಸಂಖ್ಯೆ ಗಳನ್ನು ಅಳವಡಿಸಲು ಕ್ರಮ ಕೈಗೊಳ್ಳಲಾಗುವುದು.
ಪಾಪಾನಾಯಕ್ ಕೆಎಸ್‌ಆರ್‌ಟಿಸಿ ಘಟಕ ವ್ಯವಸ್ಥಾಪಕ
ಇದು ದೇವೇಗೌಡರು ಎಚ್.ಡಿ. ರೇವಣ್ಣ ಅವರ ಊರು. ಎಲ್ಲ ವ್ಯವಸ್ಥೆ ಅಚ್ಚುಕಟ್ಟಾಗಿರುತ್ತದೆ ಎಂದು ಭಾವಿಸಿದ್ದೆ. ಆದರೆ ಇಲ್ಲಿನ ಬಸ್‌ನಿಲ್ದಾಣದಲ್ಲಿ ಯಾವುದೇ ಮೂಲ ಸೌಕರ್ಯಗಳಿಲ್ಲ.
ಶ್ರೀನಿವಾಸ್ ಗಿರಿನಗರ ನಿವಾಸಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT