ಗುರುವಾರ, 30 ಅಕ್ಟೋಬರ್ 2025
×
ADVERTISEMENT
ADVERTISEMENT

ಹಾಸನ | ಮನವಿ ಸ್ವೀಕರಿಸದ ಡಿ.ಸಿ: ವಕೀಲರಿಂದ ರಸ್ತೆ ತಡೆ

ಉರಿಲಿಂಗ ಪೆದ್ದಿಮಠದ ಜ್ಞಾನಪ್ರಕಾಶ ಸ್ವಾಮೀಜಿ ಅವಹೇಳನ ಖಂಡಿಸಿ ಪ್ರತಿಭಟನೆ
Published : 30 ಅಕ್ಟೋಬರ್ 2025, 2:08 IST
Last Updated : 30 ಅಕ್ಟೋಬರ್ 2025, 2:08 IST
ಫಾಲೋ ಮಾಡಿ
Comments
ವಕೀಲರು ಜಿಲ್ಲಾಧಿಕಾರಿ ಕಚೇರಿ ಎದುರು ವಕೀಲರು ಪ್ರತಿಭಟನೆ ನಡೆಸಿದರು.
ವಕೀಲರು ಜಿಲ್ಲಾಧಿಕಾರಿ ಕಚೇರಿ ಎದುರು ವಕೀಲರು ಪ್ರತಿಭಟನೆ ನಡೆಸಿದರು.
45 ನಿಮಿಷ ರಸ್ತೆ ತಡೆ: ಸಾರ್ವಜನಿಕರಿಂದ ಆಕ್ರೋಶ
ವಕೀಲರ ರಸ್ತೆ ತಡೆಯಿಂದಾಗಿ ಜಿಲ್ಲಾಧಿಕಾರಿ ಕಚೇರಿ ಎದುರು ಸಂಚಾರ ದಟ್ಟಣೆ ಉಂಟಾಗಿತ್ತು. ಪ್ರತಿಭಟನಾ ಸ್ಥಳಕ್ಕೆ ಬಂದ ಕೆಲ ಸಾರ್ವಜನಿಕರು ಪ್ರತಿಭಟನೆ ಮಾಡುತ್ತಿದ್ದ ವಕೀಲರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈ ರೀತಿ ರಸ್ತೆ ತಡೆ ಮಾಡುವುದರಿಂದ ಸಾರ್ವಜನಿಕರಿಗೆ ಅನಾನುಕೂಲ ಆಗುತ್ತದೆ ಜಿಲ್ಲಾಧಿಕಾರಿ ಕಚೇರಿಯ ಕಾಂಪೌಂಡ್ ಒಳಗೆ ಪ್ರತಿಭಟನೆ ಮಾಡುವಂತೆ ತಿಳಿಸಿದರು . ಈ ವೇಳೆ ವಕೀಲರು ಹಾಗೂ ಸಾರ್ವಜನಿಕರ ನಡುವೆ ಮಾತಿನ ಚಕಮಕಿ ನಡೆಯಿತು. ನಂತರ ಮಧ್ಯ ಪ್ರವೇಶಿಸಿದ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT