ದಲಿತ ಹಕ್ಕುಗಳ ಸಮಿತಿ ಜಿಲ್ಲಾ ಸಂಚಾಲಕ ಎಂ.ಜಿ. ಪೃಥ್ವಿ, ದಲಿತ್ ಶೋಷಣ್ ಮುಕ್ತಿ ಮಂಚ್ ಅಖಿಲ ಭಾರತ ಸಮಿತಿ ಸದಸ್ಯರಾದ ಎನ್. ನಾಗರಾಜು, ಎವಿಕೆ ಕಾಲೇಜು ಸಹ ಪ್ರಾಧ್ಯಾಪಕಸಿ.ಚ. ಯತೀಶ್ವರ್, ಅಂತರರಾಷ್ಟ್ರೀಯ ಚಿತ್ರಕಲಾವಿದ ಕೆ.ಟಿ. ಶಿವಪ್ರಸಾದ್, ದಲಿತ ಸಂಘರ್ಷ ಸಮಿತಿ ಕೃಷ್ಣದಾಸ್, ಹಿರಿಯ ರೈತ ಮುಖಂಡ ಎಸ್.ಎನ್. ಮಂಜುನಾಥ್ ದತ್ತ, ಡಿ.ಎಚ್.ಎಸ್. ಜಿಲ್ಲಾ ಸಹ ಸಂಚಾಲಕಿ ಎಚ್.ಟಿ. ಮೀನಾಕ್ಷಿ, ಮುಖಂಡರಾದ ವೀರಭದ್ರಪ್ಪ, ನಾರಾಯಣದಾಸ್, ದ.ಸಂ.ಸ ಜಿಲ್ಲಾ ಸಂಚಾಲಕ ಎಚ್.ಕೆ. ಸಂದೇಶ, ರಾಜ್ಯ ಸಂಚಾಲಕ ಕೆ. ಈರಪ್ಪ, ರಾಜಶೇಖರ್, ಸಿಐಟಿಯು ಮುಖಂಡ ಧರ್ಮೇಶ್, ಜಿ. ಚಂದ್ರಶೇಖರ್, ಪ್ರಮೀಳಾ ಕೊಟ್ಟೂರು ಶ್ರೀನಿವಾಸ್, ಅಂಬುಗ ಮಲ್ಲೇಶ್, ಮಾದಿಗ ದಂಡೋರ ಜಿಲ್ಲಾ ಘಟಕದ ಅಧ್ಯಕ್ಷ ಟಿ.ಆರ್. ವಿಜಯ ಕುಮಾರ್ ಹಾಗೂ ಇತರರು ಇದ್ದರು.