‘ಲಾರಿ ಚಾಲಕರಾಗಿದ್ದ ದೇವರಾಜೇಗೌಡರು 2017 ರಲ್ಲಿ ವಕೀಲ ವೃತ್ತಿ ಆರಂಭಿಸಿದ್ದು, ಕಳೆದ ವರ್ಷ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವಾಗ ₹77 ಕೋಟಿ ಆಸ್ತಿ ಘೋಷಣೆ ಮಾಡಿಕೊಂಡಿದ್ದಾರೆ. ಇಷ್ಟು ಪ್ರಮಾಣದ ಹಣವನ್ನು ಹೇಗೆ ಸಂಪಾದಿಸಿದರು. ಈ ಸಂಬಂಧ ಕೇಂದ್ರದ ತೆರಿಗೆ ಅಧಿಕಾರಿಗಳು ತನಿಖೆ ನಡೆಸಿ ವರದಿ ನೀಡುವಂತೆ ಹಾಗೂ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸುವುದಾಗಿ’ ಹೇಳಿದರು.