ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಈ.ಕೃಷ್ಣೇಗೌಡ, ಶಿಕ್ಷಕನಾಯಕರಹಳ್ಳಿ ಮಂಜೇಗೌಡ, ರಾಜ್ಯ ಮಾರಾಟ ಮಹಾಮಂಡಳ ಅಧ್ಯಕ್ಷಸಿ.ಎನ್.ಪುಟ್ಟಸ್ವಾಮಿ, ಮುಖಂಡ ಸ್ವಾಮಿಗೌಡ, ವಾರ್ತಾ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ವಿನೋದ್ ಚಂದ್ರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಸಿ.ಕೆ.ಹರೀಶ್, ಕನ್ನಡ ಮತ್ತು ಸಂಸ್ಕೃತಿಇಲಾಖೆ ಸಹಾಯಕ ನಿರ್ದೇಶಕ ಎಂ.ಡಿ.ಸುದರ್ಶನ್, ಕುವೆಂಪು ಶಿಕ್ಷಣ ಸಂಸ್ಥೆ ಅಧ್ಯಕ್ಷ ಶಿವರಾಮೇಗೌಡ, ಪತ್ರಕರ್ತ ಎಸ್.ಆರ್.ಪ್ರಸನ್ನ, ಧರ್ಮಸ್ಥಳಗ್ರಾಮಾಭಿವೃದ್ಧಿ ಸಂಸ್ಥೆಯ ಜಯರಾಂ ಇದ್ದರು.