ಶಿಕ್ಷಕ ಟಿ.ಡಿ.ತಮ್ಮಣ್ಣಗೌಡ, ಸಂಶೋಧಕ ಶಿವತ್ಸ ಎಸ್. ವಟಿ, ಲೇಖಕಿ ಇಂದಿರಮ್ಮ, ಪ್ರಾಂಶುಪಾಲ ಎಸ್.ಗಣೇಶ್, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಆರ್.ಮಂಜುನಾಥ್, ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಘಟಕದ ಪದಾಧಿಕಾರಿಗಳಾದ ಬಿ.ಎಲ್.ರಾಜೇಗೌಡ, ಮಾ.ನ.ಮಂಜೇಗೌಡ , ಮಾ.ಶಿವಮೂರ್ತಿ, ಬಿ.ಬಿ.ಶಿವರಾಜು, ಆರ್.ಎಸ್.ಮಹೇಶ್,ಬೊಮ್ಮಡಿಹಳ್ಳಿ ಕುಮಾರಸ್ವಾಮಿ, ಕವಯತ್ರಿ ಮಧುಮಾಲತಿ ರುದ್ರೇಶ್, ಶಶಿ ಎಂ.ಟಿ. ಮಂಡಲಮನೆ ಇದ್ದರು.