ಕಾರ್ಯಕ್ರಮದಲ್ಲಿ ಸಂಸ್ಕೃತಂ ಅಧ್ಯಕ್ಷ ಎಸ್.ಕೆ. ಸತ್ಯನಾರಾಯಣ್, ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಜಿಲ್ಲಾ ಸಮಿತಿಯ ಅಧ್ಯಕ್ಷ ಕೆ.ಕೆ. ಜಯಚಂದ್ರ, ಕಾರ್ಯದರ್ಶಿ ಎನ್. ರಮೇಶ್, ಜಿಲ್ಲಾ ಸಂಯೋಜಕ ಎಚ್.ಎನ್. ನಾಗೇಂದ್ರ ಕಟ್ಟೆಮನೆ, ಉಪಾಧ್ಯಕ್ಷ ಶ್ರೀನಿವಾಸ್ ಗೌಡ, ಸಹ ಕಾರ್ಯದರ್ಶಿ ಕೆ. ಗೋವಿಂದ ಶರ್ಮ ಹಾಗೂ ಇತರರು ಇದ್ದರು.