ಜೊತೆಗೆ, ‘ಪ್ರಜ್ವಲ್ ಅವರ ಅನರ್ಹತೆ ಪ್ರಕರಣದ ವಿಚಾರಣೆ ಸುಪ್ರೀಂ ಕೋರ್ಟ್ನಲ್ಲಿ ನಡೆಯುತ್ತಿದ್ದು, ಚುನಾವಣೆಯ ಹೊತ್ತಿನಲ್ಲಿಯೇ ತೀರ್ಪು ಬಂದರೆ, ಮೈತ್ರಿಕೂಟಕ್ಕೆ ಮುಖಭಂಗವಾಗಲಿದೆ. ಸುರಕ್ಷತೆಗಾಗಿ ಬೇರೆ ಅಭ್ಯರ್ಥಿಯನ್ನು ಕಣಕ್ಕಿಳಿಸುವಂತೆ ಸೂಚಿಸಬೇಕು ಎಂದು ಬಿಜೆಪಿ ಮುಖಂಡರು, ದಾಖಲೆಗಳ ಸಹಿತ ಕೇಂದ್ರ ನಾಯಕರಿಗೆ ಮನವರಿಕೆ ಮಾಡಿದ್ದಾರೆ’ ಎನ್ನಲಾಗಿದೆ.