ಹಾಸನಾಂಬೆಯ ದರ್ಶನ ಪಡೆದು ಬಳಿಕ ಮಾತನಾಡಿದ ಅವರು, ‘ಸಕಲೇಶಪುರ ಕ್ಷೇತ್ರದ ಬಿಜೆಪಿಯ ಪರಾಜಿತ ಅಭ್ಯರ್ಥಿ ನಾರ್ವೆ ಸೋಮಶೇಖರ್ ಮೂಲಕ ₹ 50 ಕೋಟಿ ಹಣ ಹಾಗೂ ಸಚಿವ ಸ್ಥಾನ ಕೊಡುವ ಆಮಿಷವೊಡ್ಡಿದ್ದರು. ಹಲವು ಶಾಸಕರಿಗೆ ಗಾಳ ಹಾಕಲಾಗಿತ್ತು. ಪಕ್ಷ ನಿಷ್ಟೆ ಇರುವ ನಾನು ಯಾವುದೇ ಆಮಿಷಕ್ಕೆ ಬಲಿಯಾಗಲಿಲ್ಲ’ ಎಂದು ಹೇಳಿದರು.