ಭಾನುವಾರ, 24 ಆಗಸ್ಟ್ 2025
×
ADVERTISEMENT
ADVERTISEMENT

ಆರಂಭದಲ್ಲೇ ಬಿಳಿಸುಳಿ ರೋಗದ ಆತಂಕ; ಮೆಕ್ಕೆಜೋಳ ಬೆಳೆದ ರೈತರಿಗೆ ನಷ್ಟದ ಸಂಕಷ್ಟ

Published : 14 ಜೂನ್ 2025, 5:37 IST
Last Updated : 14 ಜೂನ್ 2025, 5:37 IST
ಫಾಲೋ ಮಾಡಿ
Comments
ಈ ವರ್ಷ ಹೆಚ್ಚಿನ ಪ್ರಮಾಣದಲ್ಲಿ ಬಿಳಿಸುಳಿ ರೋಗ ಕಾಣಿಸಿಕೊಂಡಿದ್ದು ಹತೋಟಿ ಕ್ರಮಗಳ ಬಗ್ಗೆ ರೈತರಿಗೆ ಜಾಗೃತಿ ಮೂಡಿಸಲಾಗುತ್ತಿದೆ. 143 ಗ್ರಾಮಗಳಲ್ಲಿ ರೈತರೊಂದಿಗೆ ಸಭೆ ನಡೆಸಲಾಗಿದೆ
ರಮೇಶ್‌ಕುಮಾರ್‌, ಕೃಷಿ ಇಲಾಖೆ ಜಂಟಿ ನಿರ್ದೇಶಕ
ಮೆಕ್ಕೆಜೋಳಕ್ಕೆ ರೋಗ ತಗಲುತ್ತಿದ್ದು ಇದರಿಂದ ಇಳುವರಿ ಕುಂಠಿತ ಆಗಲಿದೆ. ಉನ್ನತ ಅಧಿಕಾರಿಗಳನ್ನು ಕಳುಹಿಸಿ ರೋಗಬಾಧೆಯ ಸಮೀಕ್ಷೆ ನಡೆಸಲು ಕ್ರಮ ಕೈಗೊಳ್ಳಬೇಕು.
ಎಚ್.ಡಿ.ರೇವಣ್ಣ, ಶಾಸಕ
ಹತೋಟಿ ಕ್ರಮಗಳ ಬಗ್ಗೆ ಗ್ರಾಮ ಪಂಚಾಯಿತಿ ಮಟ್ಟದಿಂದ ಮಾಹಿತಿ ನೀಡಬೇಕು. ಅಗತ್ಯ ಔಷಧಿ ಪೂರೈಸಲು ಕೃಷಿ ಇಲಾಖೆ ಜಂಟಿ ನಿರ್ದೇಶಕರಿಗೆ ಸೂಚಿಸಲಾಗಿದೆ.
ಶ್ರೇಯಸ್ ಪಟೇಲ್‌, ಸಂಸದ
ಜೋಳ ಬೆಳೆಗೆ ತಗಲುತ್ತಿರುವ ರೋಗದ ಬಗ್ಗೆ ರೈತರಿಗೆ ಅರಿವು ಮೂಡಿಸುವ ಜೊತೆಗೆ ಸೂಕ್ತ ಔಷಧಿ ಸಿಂಪಡಣೆ ಹಾಗೂ ಮಣ್ಣು ಪರೀಕ್ಷೆ ಬಗ್ಗೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಸ್ವರೂಪ್‌ ಪ್ರಕಾಶ್‌, ಶಾಸಕ
ಹಾಸನದ ತಾಲ್ಲೂಕಿನ ಕಟ್ಟಾಯ ಹೋಬಳಿ ಚನ್ನಂಗಿಹಳ್ಳಿ ಪಂಚಾಯಿತಿ ವ್ಯಾಪ್ತಿಯ ಲಕ್ಕನಾಯಕನಹಳ್ಳಿ ಗ್ರಾಮದಲ್ಲಿ ಜೋಳಕ್ಕೆ ರೋಗ ತಗುಲಿರುವುದನ್ನು ಶಾಸಕ ಸಿಮೆಂಟ್‌ ವೀಕ್ಷಿಸಿದರು.
ಹಾಸನದ ತಾಲ್ಲೂಕಿನ ಕಟ್ಟಾಯ ಹೋಬಳಿ ಚನ್ನಂಗಿಹಳ್ಳಿ ಪಂಚಾಯಿತಿ ವ್ಯಾಪ್ತಿಯ ಲಕ್ಕನಾಯಕನಹಳ್ಳಿ ಗ್ರಾಮದಲ್ಲಿ ಜೋಳಕ್ಕೆ ರೋಗ ತಗುಲಿರುವುದನ್ನು ಶಾಸಕ ಸಿಮೆಂಟ್‌ ವೀಕ್ಷಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT