ಜಿಲ್ಲಾ ಆಯುಷ್ ಅಧಿಕಾರಿ ಡಾ. ಎ.ಎಸ್.ಪುಷ್ಪ, ಸರ್ಕಾರಿ ಸ್ನಾತಕೋತ್ತರ ಕಾಲೇಜಿನ ಡೀನ್ ವೈ.ಪಿ.ಮಲ್ಲೇಗೌಡ, ಸಹ ಪ್ರಾಧ್ಯಾಪಕರಾದ ಡಾ.ವೀಣಾ ಎಚ್.ಎನ್, ಪತಂಜಲಿ ಯೋಗ ಸಮಿತಿ ಅಧ್ಯಕ್ಷ ಹರಿಹರಪುರ ಶ್ರೀಧರ್, ಭಾರತ್ ಸ್ವಾಭಿಮಾನ್ ಟ್ರಸ್ಟ್ ಜಿಲ್ಲಾ ಪ್ರಭಾರಿ ಶೇಷಪ್ಪ, ಮಹಿಳಾ ಪತಂಜಲಿ ಯೋಗ ಸಮಿತಿ ಸಹ ಪ್ರಭಾರಿ ರುಕ್ಮಿಣಿ ದೇವರಾಜ್ ಭಾಗವಹಿಸಿದ್ದರು.