ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಸನ: ಮಾನವೀಯತೆ ಮೆರೆದ ಸಚಿವ

Last Updated 21 ಆಗಸ್ಟ್ 2020, 13:17 IST
ಅಕ್ಷರ ಗಾತ್ರ

ಹಾಸನ: ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಬೆಳ್ಳೂರು ಕ್ರಾಸ್‌ ಸೇತುವೆ ಸಮೀಪ ಗುರುವಾರ ರಾತ್ರಿ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಬೆಂಗಳೂರಿನ ಶ್ರೀರಾಂಪುರ ನಿವಾಸಿ ಗಣೇಶ್‌ ಅವರನ್ನು ಆಸ್ಪತ್ರೆಗೆ ಸೇರಿಸುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಮಾನವೀಯತೆ ಮೆರೆದಿದ್ದಾರೆ.

ಹಾಸನ ಜಿಲ್ಲಾ ಪ್ರವಾಸ ಕೈಗೊಂಡಿದ್ದ ಸಚಿವರು ಕಾರಿನಲ್ಲಿ ಬರುತ್ತಿದ್ದಾಗ ಮಾರ್ಗ ಮಧ್ಯೆ ಸೇತುವೆ ಸಮೀಪ ಬೈಕ್ ಸವಾರ ಬಿದ್ದಿರುವುದು ನೋಡಿದರು. ತಕ್ಷಣ ತಮ್ಮ ಕಾರು ನಿಲ್ಲಿಸಿದ ಸಚಿವರು, ಆಂಬುಲೆನ್ಸ್ ಕರೆಸಿದರು. ಹತ್ತಿರದ ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT