ಅವರನ್ನು ಬಂಧಿಸಲಾಗಿದ್ದು, ನವೀನ ತಲೆ ಮರೆಸಿಕೊಂಡಿದ್ದಾನೆ. ಖಚಿತ ಮಾಹಿತಿ ಮೇರೆಗೆ ಸಿಪಿಐ ಬಿ.ಜಿ.ಕುಮಾರ್, ಪಿಎಸ್ಐ ಶ್ರೀನಿವಾಸ್, ಹೇಮಾವತಿ ನೀರಾವರಿ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಉಮೇಶ್ ಮತ್ತು ಎಎಸ್ಐ ಉಮೇಶ್, ಸಿಬ್ಬಂದಿ ಮಹೇಶ್, ರಾಮಕೃಷ್ಣ, ವಾಣಿ, ಪ್ರದೀಪಕುಮಾರ್, ಲೋಕೇಶ್, ಶಿವಕುಮಾರ್, ಅನಿಲ್ ಕುಮಾರ್ ದಾಳಿಯಲ್ಲಿ ಭಾಗವಹಿಸಿದ್ದರು.