ಗುತ್ತಿಗೆ ಸಂಸ್ಥೆಯ ಮಾಲೀಕ ಶರ್ಪುದ್ದೀನ್ ಅವರಿಗೆ ನೋಟಿಸ್ ನೀಡಿರುವ ಜಿಲ್ಲಾಧಿಕಾರಿ, ಅಕ್ರಮವಾಗಿ ಮರಳು ಸಂಗ್ರಹಿಸಿದ ತಪ್ಪಿಗೆ ₹ 25 ಲಕ್ಷ ದಂಡ, ಅದೇ ಮರಳನ್ನು ಕಾಮಗಾರಿಗೆ ಬಳಸಲು ಇಚ್ಛಿಸಿದಲ್ಲಿ ಪ್ರತಿ ಕ್ಯೂಬಿಕ್ ಮೀಟರ್ಗೆ ₹ 1700 ರಂತೆ ₹ 82 ಲಕ್ಷ ರಾಜಧಾನ, ಕೃಷಿ ಭೂಮಿಯಲ್ಲಿ ಮರಳು ದಾಸ್ತಾನು ಮಾಡಿ ಜೀವ ಸಂಕುಲಕ್ಕೆ ಹಾನಿ ಮಾಡಿದ್ದಕಾಗಿ ₹ 81 ಲಕ್ಷ ದಂಡ ಸೇರಿ ₹ 2,000,29,000 ಹಣವನ್ನು ವಾರದೊಳಗೆ ಪಾವತಿಸುವಂತೆ ಸೂಚನೆ ನೀಡಿದ್ದಾರೆ.