ಸೋಮವಾರ, 17 ನವೆಂಬರ್ 2025
×
ADVERTISEMENT
ADVERTISEMENT

ದಂಪತಿಯಲ್ಲಿ ಪ್ರೀತಿ, ಗೌರವ, ಸಮಾನತೆ ಇರಲಿ: ನಾಗಲಕ್ಷ್ಮಿ ಚೌಧರಿ

ಕಬ್ಬಳಿಯ ಬಸವೇಶ್ವರ ಸ್ವಾಮಿ ಜಾತ್ರೆಯ ಸಾಮೂಹಿಕ ವಿವಾಹದಲ್ಲಿ ನಾಗಲಕ್ಷ್ಮಿ ಚೌಧರಿ ಸಲಹೆ
Published : 4 ನವೆಂಬರ್ 2025, 5:00 IST
Last Updated : 4 ನವೆಂಬರ್ 2025, 5:00 IST
ಫಾಲೋ ಮಾಡಿ
Comments
ಹಿರೀಸಾವೆ ಹೋಬಳಿಯ ಕಬ್ಬಳಿ ಬಸವೇಶ್ವರ ಸ್ವಾಮಿ ಜಾತ್ರೆಯಲ್ಲಿ ಸೋಮವಾರ ನಡೆದ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಉದ್ಘಾಟಿಸಿದರು. ನಿರ್ಮಲಾನಂದನಾಥ ಸ್ವಾಮೀಜಿ ಶಂಭುನಾಥ ಸ್ವಾಮೀಜಿ ಸಾಮೂಹಿಕ ವಿವಾಹದ ನೇತೃತ್ವ ವಹಿಸಿದ್ದ ಪ್ರದೀಪಾ ವೆಂಕಟೇಶ್ ಪ್ರಸಾದ್ ಮತ್ತಿತರರು ಇದ್ದರು.
ಹಿರೀಸಾವೆ ಹೋಬಳಿಯ ಕಬ್ಬಳಿ ಬಸವೇಶ್ವರ ಸ್ವಾಮಿ ಜಾತ್ರೆಯಲ್ಲಿ ಸೋಮವಾರ ನಡೆದ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಉದ್ಘಾಟಿಸಿದರು. ನಿರ್ಮಲಾನಂದನಾಥ ಸ್ವಾಮೀಜಿ ಶಂಭುನಾಥ ಸ್ವಾಮೀಜಿ ಸಾಮೂಹಿಕ ವಿವಾಹದ ನೇತೃತ್ವ ವಹಿಸಿದ್ದ ಪ್ರದೀಪಾ ವೆಂಕಟೇಶ್ ಪ್ರಸಾದ್ ಮತ್ತಿತರರು ಇದ್ದರು.
ರಾಜ್ಯದಲ್ಲಿ ಬಾಲ್ಯವಿವಾಹ ಪ್ರಕರಣಗಳು ಹೆಚ್ಚುತ್ತಿವೆ. ಇದನ್ನು ತಡೆಕಟ್ಟುವುದು ಎಲ್ಲರ ಕರ್ತವ್ಯವಾಗಿದೆ. ವರದಕ್ಷಿಣೆ ಪ್ರಕರಣ ಸುಳ್ಳು ಎಂದು ಸಾಬೀತಾದರೆ ಕಠಿಣವಾದ ಶಿಕ್ಷೆ ಇದೆ
ನಾಗಲಕ್ಷ್ಮಿ ಚೌಧರಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ
ಎಲ್ಲ ಋಣಗಳನ್ನು ತೀರಿಸಬಹುದು. ಆದರೆ ಹೆತ್ತವರ ಋಣ ತೀರಿಸಲಾಗದು. ವೃದ್ಧಾಪ್ಯದಲ್ಲಿ ನೋಡಿಕೊಳ್ಳವ ಮೂಲಕ ಆ ಋಣವನ್ನು ತೀರಿಸಬೇಕು. ಅತ್ತೆಮಾವ ಸೊಸೆಯನ್ನು ಮಗಳಂತೆ ಕಂಡರೆ ಉತ್ತಮ ಕುಟುಂಬವಾಗುತ್ತದೆ
ನಿರ್ಮಲಾನಂದನಾಥ ಸ್ವಾಮೀಜಿ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT