ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾನವೀಯತೆ ಮೆರೆದ ಸಚಿವ ಕೆ.ಗೋಪಾಲಯ್ಯ

Last Updated 7 ಜನವರಿ 2021, 13:54 IST
ಅಕ್ಷರ ಗಾತ್ರ

ಹಾಸನ: ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯ ಆರೋಗ್ಯ ವಿಚಾರಿಸಿ, ಆಸ್ಪತ್ರೆಗೆ ದಾಖಲಿಸುವ ಮೂಲಕ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಮಾನವೀಯತೆ ಮೆರೆದಿದ್ದಾರೆ.

ನಗರದ ಹೊರವಲಯದ ಬುವನಹಳ್ಳಿ ಕ್ರಾಸ್ ಬಳಿ ಗುರುವಾರ ಹೋಂಡಾ ಆ್ಯಕ್ಟಿವಾ ಮತ್ತು ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್‌ ನಡುವೆ ಅಪಘಾತ ಸಂಭವಿಸಿ, ಸಣ್ಣಪುಟ್ಟ ಗಾಯದೊಂದಿಗೆ ವ್ಯಕ್ತಿ ನರಳಾಡುತ್ತಿದ್ದರು.

ಹಾಸನ ಪ್ರವಾಸ ಕೈಗೊಂಡಿಸದ ಸಚಿವರು ಕಾರಿನಲ್ಲಿ ಬರುತ್ತಿದ್ದಾಗ ಬೈಕ್‌ ಸವಾರ ಬಿದ್ದಿರುವುದನ್ನು ನೋಡಿ, ತಮ್ಮ ಕಾರನ್ನು ನಿಲ್ಲಿಸಿದ್ದಾರೆ. ನಂತರ ಅವರನ್ನು ತಮ್ಮ ಬೆಂಗಾವಲು ವಾಹನದಲ್ಲಿ ಆಸ್ಪತ್ರೆಗೆ ದಾಖಲಿಸುವ ವ್ಯವಸ್ಥೆ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT