ಕೆಪಿಸಿಸಿ ಉಪಾಧ್ಯಕ್ಷ ಬಿ.ಶಿವರಾಂ, ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ಕೋರಟಿಗೆರೆ ಪ್ರಕಾಶ್, ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಮಾಜಿ ಅಧ್ಯಕ್ಷ ಎಂ.ಆರ್. ವೆಂಕಟೇಶ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ವೈ.ಎನ್.ಕೃಷ್ಣೇಗೌಡ, ಎಪಿಎಂಸಿ ಅಧ್ಯಕ್ಷ ಸಿ.ಎಚ್.ಮಹೇಶ್, ವೀರಶೈವ, ಲಿಂಗಾಯತ ಮಹಾಸಭಾದ ತಾಲ್ಲೂಕು ಘಟಕದ ಅಧ್ಯಕ್ಷ ಬಲ್ಲೇನಹಳ್ಳಿ ರವಿಕುಮಾರ್, ಹೆಬ್ಬಾಳು ಗ್ರಾ.ಪಂ. ಸದಸ್ಯ ಗಿರೀಶ್, ಬಂಟೇನಹಳ್ಳಿ ಗ್ರಾ.ಪಂ. ಅಧ್ಯಕ್ಷ ದಾಸಪ್ಪ, ಮುಖಂಡರಾದ ಎಂ.ಜಿ.ವೆಂಕಟೇಶ್, ದೇವೆಂದ್ರ, ಬಿ.ಎಂ.ರಂಗನಾಥ್, ಶಿವಾಲದಹಳ್ಳಿ ಗ್ರಾಮಸ್ಥರಾದ ರೇವಣ್ಣಸಿದ್ದಪ್ಪ, ಮಂಜೇಗೌಡ ಇದ್ದರು.