ಮಾದಿಗ ಸಮುದಾಯದ ವತಿಯಿಂದ ರಾಮು ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಜಿಲ್ಲಾ ಪಂಚಾಯಿತಿ ಸದಸ್ಯೆ ವತ್ಸಲಾ ಶೇಖರಪ್ಪ, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಶಿವಮೂರ್ತಿ ಗುತ್ತಿನಕೆರೆ ದಲಿತ ಮುಖಂಡರಾದ ಜಯಕುಮಾರ್, ವೆಂಕಟೇಶ್, ಶಿಕ್ಷಕರಾದ ನಿಂಗಪ್ಪ, ತಿಮ್ಮಪ್ಪ, ಆದಿಜಾಂಬವ ಮಹಾಸಭಾ ನೌಕರರ ಸಂಘದ ಪದಾಧಿಕಾರಿಗಳು, ನಿವೃತ್ತ ಶಿಕ್ಷಕ ಹನುಮಂತಪ್ಪ, ಮೈಲಾರಪ್ಪ, ಹೊಂಗಯ್ಯ, ರತ್ನಮ್ಮ, ವನಜಾಕ್ಷಮ್ಮ ಉಪಸ್ಥಿತರಿದ್ದರು.