‘ಜಿಲ್ಲಾಧಿಕಾರಿಯಾಗಿ ಸಾಕಷ್ಟು ಕೆಲಸಗಳಿರುತ್ತವೆ. ಮೊನ್ನೆ ಆಲೂರಿನ ಕೆರೆಯಲ್ಲಿ ನಾಲ್ಕು ಮಕ್ಕಳು ಜೀವ ಕಳೆದುಕೊಂಡಿದ್ದಾರೆ. ಈಗ ದೊಡ್ಡ ಪ್ರಮಾಣದಲ್ಲಿ ರೈಲು ಅಪಘಾತವಾಗಿದೆ ಎಂದು ಎಲ್ಲಾ ಕೆಲಸ ಬಿಟ್ಟು ತರಾತುರಿಯಲ್ಲಿ ಬರುವಂತೆ ಮಾಡಿದ್ದೀರಿ’ ಎಂದು ರೈಲ್ವೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಮರಳಿದರು.