ಸಮಾರಂಭದಲ್ಲಿ ಅಭಿನವ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ, ಗಂಗಾಧರ ಶಿವಾಚಾರ್ಯ ಸ್ವಾಮೀಜಿ, ಚನ್ನಸಿದ್ಧೇಶ್ವರ ಶಿವಾಚಾರ್ಯ ಸ್ವಾಮೀಜಿ, ಸದಾಶಿವ ಸ್ವಾಮೀಜಿ, ಗುರುಲಿಂಗ ಶಿವಾಚಾರ್ಯ ಸ್ವಾಮೀಜಿ, ಧರ್ಮರಾಜೇಂದ್ರ ಸ್ವಾಮೀಜಿ, ರೇಣುಕ ಮಹಾಂತ ಶಿವಾಚಾರ್ಯ ಸ್ವಾಮೀಜಿ, ಎಂ.ಎಸ್.ಪರಮಶಿವಪ್ಪ, ಬಿ.ಆರ್. ಗುರುದೇವ್, ಬಿ.ರೇಣುಕಪ್ರಸಾದ್, ಬಿ.ಪಿ. ಧರಣೇಂದ್ರ, ಎಚ್.ಎನ್.ದೇವರಾಜು ಹಾಗೂ ಮುಖಂಡರು ಭಾಗವಹಿಸಿದ್ದರು.