ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಂಡಕ್ಕೆ ಬಿದ್ದು ತಾಯಿ, ಮಗ ಸಾವು

Last Updated 27 ಫೆಬ್ರುವರಿ 2021, 13:23 IST
ಅಕ್ಷರ ಗಾತ್ರ

ಹಾಸನ: ತಾಲ್ಲೂಕಿನ ಕೊರವಂಗಲ ಗ್ರಾಮದಲ್ಲಿ ಶನಿವಾರ ನೀರಿನ ಹೊಂಡದಲ್ಲಿ ಮುಳುಗಿ ತಾಯಿ, ಮಗು ಮೃತಪಟ್ಟಿದ್ದಾರೆ.

ಜಾನುವಾರುಗಳಿಗೆ ನೀರು ಕುಡಿಸಲೆಂದು ಶೃತಿ ತನ್ನ ನಾಲ್ಕು ವರ್ಷದ ಮಗುನಿಷಾಂತ್‌ನನ್ನು ಎತ್ತಿಕೊಂಡು ಹೋಗಿದ್ದರು.ಈ ವೇಳೆ ಹೊಂಡಕ್ಕೆ ಬಿದ್ದ ಮಗನನ್ನು ರಕ್ಷಿಸಲು ಹೋದ ತಾಯಿಯೂ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಜಾನುವಾರುಗಳ ನೀರಿನ ದಾಹ ತಣಿಸಲು ಹೋಗಿ ಮೃತಪಟ್ಟ ಸುದ್ದಿ ಕೇಳಿದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT