‘ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆ (ಪಿಎಂಜಿಎಸ್ವೈ) ಅನುದಾನವನ್ನು ತಮ್ಮ ಅನುದಾನ ಎಂಬುದಾಗಿ ಶಾಸಕರು ಹೇಳಿಕೊಳ್ಳುತ್ತಿದ್ದಾರೆ. ಅವರಿಗೆ ಈ ಬಗ್ಗೆ ಗೊತ್ತಿಲ್ಲ ಎಂದು ಕಾಣುತ್ತದೆ. ಶಾಸಕರ ಅನುದಾನಕ್ಕೆ ನಾವು ಭೂಮಿಪೂಜೆ ಮಾಡುವುದು ಬೇಡ, ನಮ್ಮನ್ನು ಕರೆಯುವುದೂ ಬೇಡ. ಆದರೆ, ಅರ್ಧ ಮುಗಿಯುವ ಹಂತಕ್ಕೆ ಬಂದಿರುವ ಕಾಮಗಾರಿಗಳಿಗೂ ಭೂಮಿ ಪೂಜೆ ಮಾಡುತ್ತಿದ್ದಾರೆ’ ಎಂದು ವ್ಯಂಗ್ಯವಾಡಿದರು.