ಇಲ್ಲಿನ ನ್ಯಾಯಾಲಯದಲ್ಲಿ ಶನಿವಾರ ವಿಚಾರಣೆ ನಡೆಸಿ ಮುಂದಿನ ದಿನಾಂಕ ನೀಡಲಾಗಿತ್ತು. ಮಧ್ಯಾಹ್ನ 12.30ರ ಸುಮಾರಿಗೆ ನ್ಯಾಯಾಲಯದಿಂದ ಹೊರಗೆ ಬಂದ ಚೈತ್ರಾ, ತನ್ನ ಎರಡು ವರ್ಷದ ಪುತ್ರಿಯೊಂದಿಗೆ ಶೌಚಾಲಯಕ್ಕೆ ಹೋಗಿದ್ದರು. ಅವರನ್ನು ಹಿಂಬಾಲಿಸಿದ ಶಿವಕುಮಾರ ಪತ್ನಿ ಕತ್ತು ಕೊಯ್ದು ಓಡಿ ಹೋಗುತ್ತಿದ್ದಾಗ ಪೊಲೀಸರು ಬಂಧಿಸಿದರು.