ಮತಾಂಧ ಶಕ್ತಿಗಳು ಉಗ್ರಗಾಮಿ ಸಂಘಟನೆಗಳ ಜೊತೆ ಸೇರಿ ದೇಶ, ರಾಜ್ಯದಲ್ಲಿ ಗೊಂದಲ ಸೃಷ್ಟಿಸಲು ಯತ್ನಿಸುತ್ತಿವೆ. ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಇಂತಹ ಚಟುವಟಿಕೆಗಳನ್ನು ಮಟ್ಟ ಹಾಕುವಲ್ಲಿ ಸಶಕ್ತವಾಗಿದೆ. ಅದಕ್ಕಾಗಿಯೇ ಶಿವಮೊಗ್ಗ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಎನ್ಐಎ ದಾಳಿ ಮಾಡಿ, ಶಂಕಿತರನ್ನು ಬಂಧಿಸಿದೆ ಎಂದರು.