ಮಂಗಳವಾರ, 15 ಜುಲೈ 2025
×
ADVERTISEMENT
ADVERTISEMENT

ಅಧ್ವಾನ ಸ್ಥಿತಿಯಲ್ಲಿ ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿ

ಸಂಚಾರ ಅಸ್ತವ್ಯಸ್ತ; ಗುತ್ತಿಗೆದಾರ ಕಂಪನಿಯ ಅವೈಜ್ಞಾನಿಕ ಕಾಮಗಾರಿ– ಆರೋಪ
ಜಾನೇಕೆರೆ ಆರ್. ಪರಮೇಶ್‌
Published : 26 ಸೆಪ್ಟೆಂಬರ್ 2024, 6:22 IST
Last Updated : 26 ಸೆಪ್ಟೆಂಬರ್ 2024, 6:22 IST
ಫಾಲೋ ಮಾಡಿ
Comments
ಅವೈಜ್ಞಾನಿಕ ಕಾಮಗಾರಿಯಿಂದ ಜನರಿಗೆ ತೊಂದರೆ ನೀಡಿದ ಎಂಜಿನಿಯರ್‌ಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಜಿಲ್ಲಾಧಿಕಾರಿ ಎಸ್ಪಿಗೆ ಒತ್ತಾಯ ಮಾಡಿದ್ದೇನೆ.
ಶಾಸಕ ಸಿಮೆಂಟ್ ಮಂಜು
ಮಲೆನಾಡು ಭಾಗಕ್ಕೆ ಯಾವ ಶಾಪವೋ ಗೊತ್ತಿಲ್ಲ ಚತುಷ್ಪಥ ಕಾಮಗಾರಿ 2017ರಿಂದ ಆರಂಭವಾಗಿದ್ದರೂ ಇನ್ನೂ ಶೇ.40 ಪೂರ್ಣಗೊಂಡಿಲ್ಲ.
ಟಿ.ಪಿ.ಸುರೇಂದ್ರ ಕೆಸಗಾನಹಳ್ಳಿ ನಿವಾಸಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT