ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಕವಿತಾ ರಾಜಾರಾಂ. ಡಿವೈಎಸ್ಪಿ ಉದಯಭಾಸ್ಕರ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ.ಎಸ್. ಪ್ರಕಾಶ್, ನೋಡಲ್ ಅಧಿಕಾರಿ ಶಿವರಾಜು, ಅಭಿವೃದ್ಧಿ ವಿಭಾಗದ ಉಪನಿರ್ದೇಶಕಿಪುಷ್ಪಲತಾ ಎಚ್. ಕೆ., ಜಿಲ್ಲಾ ವಾರ್ತಾಧಿಕಾರಿ ವಿನೋದ್ ಚಂದ್ರ, ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.