ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

ನೇಮಿನಾಥ ತೀರ್ಥಂಕರರ ಜಾತ್ರಾ ಮಹೋತ್ಸವ: ಧಾರ್ಮಿಕ ಕಾರ್ಯದಲ್ಲಿ ಮಿಂದೆದ್ದ ಭಕ್ತ ಗಣ

ಭಗವಾನ್ ನೇಮಿನಾಥ ತೀರ್ಥಂಕರರ ಜಾತ್ರಾ ಮಹೋತ್ಸವ ಸಂಪನ್ನ
Published : 15 ಏಪ್ರಿಲ್ 2025, 4:56 IST
Last Updated : 15 ಏಪ್ರಿಲ್ 2025, 4:56 IST
ಫಾಲೋ ಮಾಡಿ
Comments
14 ದಿನಗಳ ಕಾಲ ಕ್ಷೇತ್ರದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದ್ದು ಜಾತ್ರಾ ಮಹೋತ್ಸವ ಅದ್ಧೂರಿಯಾಗಿ ಜರುಗಿದೆ. ಭಕ್ತಾದಿಗಳು ಸಂಭ್ರಮದಿಂದ ಪಾಲ್ಗೊಂಡಿದ್ದಾರೆ.
ಸ್ವಸ್ತಿಶ್ರೀ ಅಭಿನವ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ, ಜೈನ ಮಠದ ಪೀಠಾಧ್ಯಕ್ಷ
ಶ್ರವಣಬೆಳಗೊಳದಲ್ಲಿ ಜರುಗಿದ ನೇಮಿನಾಥ ತೀರ್ಥಂಕರರ ವಾರ್ಷಿಕ ಜಾತ್ರಾ ಮಹೋತ್ಸವದಲ್ಲಿ ನವಧಾನ್ಯಗಳಿಂದ ಬೆಳೆಸಿದ ಜಾಗರವನ್ನು ಮೆರವಣಿಗೆಯ ಮೂಲಕ ಶ್ರಾವಕಿಯರು ಕಲ್ಯಾಣಿಗೆ ತೆರಳಿ ವಿಸರ್ಜಿಸಿದರು
ಶ್ರವಣಬೆಳಗೊಳದಲ್ಲಿ ಜರುಗಿದ ನೇಮಿನಾಥ ತೀರ್ಥಂಕರರ ವಾರ್ಷಿಕ ಜಾತ್ರಾ ಮಹೋತ್ಸವದಲ್ಲಿ ನವಧಾನ್ಯಗಳಿಂದ ಬೆಳೆಸಿದ ಜಾಗರವನ್ನು ಮೆರವಣಿಗೆಯ ಮೂಲಕ ಶ್ರಾವಕಿಯರು ಕಲ್ಯಾಣಿಗೆ ತೆರಳಿ ವಿಸರ್ಜಿಸಿದರು
ಶ್ರವಣಬೆಳಗೊಳದಲ್ಲಿ ನಡೆದ ಜಾತ್ರಾ ಮಹೋತ್ಸವದಲ್ಲಿ ಅಕ್ಷಯ ಶ್ರಾವಕ ಭೋಜನಾಲಯದಲ್ಲಿ ಚಾರುಕೀರ್ತಿ ಶ್ರೀಗಳು ಮತ್ತು ಸಿಂಹನಗದ್ದೆ ಲಕ್ಷ್ಮಿಸೇನ ಭಟ್ಟಾರಕ ಸ್ವಾಮೀಜಿ ಭಕ್ತಾದಿಗಳಿಗೆ ಆಹಾರ ಬಡಿಸಿದರು.
ಶ್ರವಣಬೆಳಗೊಳದಲ್ಲಿ ನಡೆದ ಜಾತ್ರಾ ಮಹೋತ್ಸವದಲ್ಲಿ ಅಕ್ಷಯ ಶ್ರಾವಕ ಭೋಜನಾಲಯದಲ್ಲಿ ಚಾರುಕೀರ್ತಿ ಶ್ರೀಗಳು ಮತ್ತು ಸಿಂಹನಗದ್ದೆ ಲಕ್ಷ್ಮಿಸೇನ ಭಟ್ಟಾರಕ ಸ್ವಾಮೀಜಿ ಭಕ್ತಾದಿಗಳಿಗೆ ಆಹಾರ ಬಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT