ಈ ವರೆಗೂ ಒಂಬತ್ತು ಚುನಾವಣೆ ಎದುರಿಸಿದ್ದು, ನನಗೂ ರಾಜಕೀಯ ಸಾಕೆನಿಸಿದೆ. ಲೋಕಸಭೆ ಚುನಾವಣೆ ವೇಳೆ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ಸುಳ್ಳು ಮಾಹಿತಿ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದ್ದು, ಜನವರಿಯಲ್ಲಿ ತೀರ್ಪು ಹೊರಬೀಳಲಿದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.