ಜಿಲ್ಲೆಯಲ್ಲಿ 8245 ಎಕರೆಯಲ್ಲಿ ತರಕಾರಿ, 1480 ಎಕರೆ ವ್ಯಾಪ್ತಿಯಲ್ಲಿ ವಿವಿಧ ಹಣ್ಣು ಬೆಳೆ, 342 ಎಕರೆಯಲ್ಲಿ ಹೂವು ಬೆಳೆಯಲಾಗಿದ್ದು, ಕೊರೊನಾ ಲಾಕ್ಡೌನ್ನಿಂದ ಸಾರಿಗೆ ಸಂಪರ್ಕ, ಮಾರುಕಟ್ಟೆ ಹಾಗೂ ಉತ್ತಮ ಬೆಲೆ ಸಿಗದೆ ನಷ್ಟವುಂಟಾಗಿದೆ. ಆದರೆ, ಎನ್ಡಿಆರ್ಎಫ್ ಮಾರ್ಗಸೂಚಿ ಅನ್ವಯ ₹ 19.23 ಕೋಟಿ ಎಂದು ಪರಿಗಣಿಸಲಾಗಿದೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಕಿಡಿಕಾರಿದರು.