‘ರಾಜಕೀಯವಾಗಿ ಯಾವುದೇ ಕಾರಣಕ್ಕೂ ಜೆಡಿಎಸ್ ನಂಬಬಾರದು. ಮುಂದೆ ಎಚ್ಚರಿಕೆಯಿಂದ ಇರಬೇಕು. ರಾಜ್ಯ ನಾಯಕರು, ರಾಜ್ಯ ಘಟಕದ ಅಧ್ಯಕ್ಷರು, ಮಂತ್ರಿಗಳು, ಮುಖ್ಯಮಂತ್ರಿಗಳು ಯಾವ್ಯಾವ ಸಂದರ್ಭದಲ್ಲಿ ಜೆಡಿಎಸ್ ಬಗ್ಗೆ ಮೃದು ಧೋರಣೆ ತೋರಿದ್ದರೋ ಅವರೆಲ್ಲರಿಗೂ ಈಗ ಒಂದು ಸಂದೇಶ ನೀಡಿದ್ದಾರೆ’ ಎಂದು ಬೇಸರ ವ್ಯಕ್ತಪಡಿಸಿದರು.