‘ಒಂದೊಂದು ಪಕ್ಷದವರು ಒಂದೊಂದು ರೀತಿ ಹೇಳುತ್ತಿದ್ದಾರೆ. ಯಾವ ಗ್ರಾಹಕರಿಗೆ ಯಾರ ಬಳಿ ಇಷ್ಟ ಇದೆಯೋ ಅಲ್ಲಿಗೆ ಹೋಗಿ ಮಾವಿನಹಣ್ಣು ಖರೀದಿಸುತ್ತಾರೆ. ಅದಕ್ಕೆ ಯಾವುದೇ ನಿರ್ಬಂಧ ಇಲ್ಲ. ನಾವು ಹೇಳಿದರೂ, ಇನ್ನೊಂದು ಅಂಗಡಿಗೆ ಹೋಗುವುದಿಲ್ಲ. ಯಾವುದೇ ಕಾರಣಕ್ಕೂ ಇದಕ್ಕೆ ಸರ್ಕಾರದ ಕುಮ್ಮಕ್ಕು ಇಲ್ಲ. ಈ ವಿಚಾರವನ್ನು ಇಲ್ಲಿಗೆ ಬಿಡಬೇಕು’ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.