ರೈತರ ಆದಾಯ ದ್ವಿಗುಣಗೊಳ್ಳಬೇಕೆಂಬುದು ಕೇಂದ್ರ ಸರ್ಕಾರದ ಒಳ್ಳೆಯ ಚಿಂತನೆಯೇಸರಿ. ಆದರೆ, ಸರ್ಕಾರ ಕೇವಲ ಕನಿಷ್ಠ ಬೆಂಬಲ ಬೆಲೆಯನ್ನು (ಎಂ.ಎಸ್.ಪಿ) ಘೋಷಿಸಿದರೆಸಾಲದು. ರೈತನ ಉತ್ಪನ್ನಗಳಿಗೆ ಲಾಭದಾಯಕ ಬೆಲೆ ಘೋಷಿಸಿ, ಖರೀದಿ ಖಾತರಿನೀಡಿ, ಘೋಷಿತ ಬೆಲೆಗಿಂತ ಕಡಿಮೆ ಬೆಲೆಗೆ ಖರೀದಿಯಾಗಬಾರದು. ಮಂಡಿ ಒಳಗೆ
ಅಥವಾ ಹೊರಗೆ ಘೋಷಿತ ಬೆಲೆಗಿಂತ ಕಡಿಮೆ ದರದಲ್ಲಿ ಖರೀದಿಸಿದರೆ ಶಿಕ್ಷ ವಿಧಿಸುವ ಕಾನೂನು ಜಾರಿ ಮಾಡಬೇಕು ಎಂದು ಒತ್ತಾಯಿಸಿದರು.