ಅದನ್ನು ನಂಬಿದ ಭೈರಶೆಟ್ಟಿ, ಮೊಬೈಲ್ಗೆ ಬಂದ ಒಟಿಪಿ ಹೇಳಿದ್ದಾರೆ. ಆಗ ಬ್ಯಾಂಕ್ ಖಾತೆಯಲ್ಲಿದ್ದ ₹ 1,27,898 ಹಣ ಕಡಿತವಾಗಿದೆ. ಕೂಡಲೇ ಅಪರಿಚಿತ ವ್ಯಕ್ತಿಯ ಮೊಬೈಲ್ಗೆ ಕರೆ ಮಾಡಿದ್ದು, ಅದು ಸ್ವಿಚ್ಆಫ್ ಆಗಿತ್ತು. ಸಾತೇನಹಳ್ಳಿ ಕೆನರಾ ಬ್ಯಾಂಕ್ ಮ್ಯಾನೇಜರ್ ಅವರನ್ನು ಭೇಟಿ ಮಾಡಿ ವಿಚಾರಿಸಿದ್ದು, ಅವರು ಕರೆ ಮಾಡಿಲ್ಲವೆಂದು ತಿಳಿಸಿದ್ದಾರೆ.