ಪ್ರತಿಭಟನೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್, ವಿಧಾನ ಪರಿಷತ್ ಸದಸ್ಯಎಂ.ಎ.ಗೋಪಾಲಸ್ವಾಮಿ, ಮುಖಂಡರಾದ ಹೆರುಗು ವಾಸುದೇವ್, ಹೆರಗು ಗಣೇಶ್, ದುದ್ದ ಬ್ಲಾಕ್ಅಧ್ಯಕ್ಷ ವಿಶ್ವನಾಥ್ ಹೊಳೆನರಸೀಪುರ ಬ್ಲಾಕ್ ಅಧ್ಯಕ್ಷ ಹೊನ್ನಿಕೊಪ್ಪಲು ಮಂಜಣ್ಣ, ಚೇತನ್,ಮೆಳಗೋಡು ಗ್ರಾಮ ಪಂಚಾಯಿತಿ ಅಧ್ಯಕ್ಷ ಲೋಕೇಶ್, ಮುಖಂಡರಾದ ವಕೀಲರಾದ ಹರೀಶ್,ಬಾಂಬೆ ಸುರೇಶ್, ಮಡೆನೂರು ರಮೇಶ್, ದೊಡ್ಡಕರಡೆವು ಸೋನು, ಕಟ್ಟೇಪ್ರಕಾಶ್, ಕಬಳಿ
ರಾಮಚಂದ್ರ, ಗುರುಸ್ವಾಮಿ ಇದ್ದರು.