ಒಟ್ಟು 5600 ಎಕರೆ ಪ್ರದೇಶಕ್ಕೆ ನೀರು ಒದಗಿಸುವ ಸಲುವಾಗಿ ₹8.1 ಕೋಟಿ ವೆಚ್ಚದಲ್ಲಿ ಕಾಮಗಾರಿ ಕೈಗೆತ್ತಿಕೊ ಳ್ಳಲಾಗಿದೆ. 24 ಎಕರೆ ಭೂಮಿಯನ್ನೂ ಸ್ವಾಧೀನ ಪಡಿಸಿಕೊಳ್ಳಲಾಗಿದೆ. ರೈತರಿಗೆ ಪರಿಹಾರ ನೀಡಲು ಸರ್ಕಾರ ₹ 1.20 ಕೋಟಿಪರಿಹಾರ ಬಿಡುಗಡೆ ಮಾಡಿದೆ. ಆದರೆ. ಈ ಹಣವನ್ನು ಜಮೀನು ಕಳೆದುಕೊಂಡ ರೈತರಿಗೆ ಇದುವರೆಗೂ ನೀಡಿಲ್ಲ ಎಂದು ದೂರಿದರು.