ಪಾದಯಾತ್ರೆ ಸೇವಾ ಸಮಿತಿ ಉಪಾಧ್ಯಕ್ಷ ಮುದ್ದನಹಳ್ಳಿ ರಾಜಣ್ಣ, ಕಾರ್ಯದರ್ಶಿ ಬೆಳಗುಲಿ ದೊಡ್ಡೇಗೌಡ್ರು, ಖಜಾಂಚಿ ವಿಮಲ್ ಸೆಟ್, ಗೌರವ ಅಧ್ಯಕ್ಷರಾದ ಎನ್.ಎಸ್. ಗಿರೀಶ್, ರವಿಶಾಚಾರ್, ವಿಜಯಲಕ್ಷ್ಮಿ ಜಗದೀಶ್, ಸಮಿತಿಯ ಸದಸ್ಯರಾದ ಮೈಕ್ ಸೆಟ್ ಕೃಷ್ಣ, ಗಣೇಶ್ ಯಾದವ್, ಲೋಕೇಶ್, ಮಹೇಶ್, ಒಂಟಿ ಮಾವಿನಹಳ್ಳಿ ಮಂಜಣ್ಣ, ಸುನಿಲ್, ಸ್ವಾಮಿ ಸಂತೇ ಶಿವರ ಇದ್ದರು.