ಶಾಸಕ ಸಿ.ಎನ್. ಬಾಲಕೃಷ್ಣ, ಕಾಂಗ್ರೆಸ್ ಮುಖಂಡ ಗೋಪಾಲಸ್ವಾಮಿ, ಆದಿಚುಂಚನಗಿರಿ ಹಾಸನ ಶಾಖಾಮಠದ ಶಂಭುನಾಥ ಸ್ವಾಮೀಜಿ ಮಾತನಾಡಿದರು. ಪರಿಸರ ಪ್ರೇಮಿ ಚ.ನಂ. ಆಶೋಕ್, ಸೋಮೇಶ್ವರನಾಥಸ್ವಾಮೀಜಿ, ಚೈತನ್ಯನಾಥಸ್ವಾಮೀಜಿ, ಕಬ್ಬಳಿ ಮಠದ ಶಿವಪುತ್ರನಾಥಸ್ವಾಮೀಜಿ, ಸ್ವಾಮೀಜಿ, ಗ್ರಾಮ ಪಂಚಾಯಿತಿ ಸದಸ್ಯ ಶಿವನಂಜಗೌಡ, ಸುಮಾಲೋಕೇಶ್, ಮುಖಂಡರಾದ ಶಿವಾರಂ, ಗಣೇಶಗೌಡ, ಗುಡಿಗೌಡ ಪ್ರಕಾಶ್ ಇದ್ದರು.