<p><strong>ಹಾಸನ:</strong> ಪೆನ್ಡ್ರೈವ್ ವಿಚಾರದ ಬಗ್ಗೆ ಈಗ ತನಿಖೆ ಆಗುತ್ತಿದೆ. ತನಿಖೆ ಆಗುವ ವೇಳೆ ಏನೂ ಮಾತನಾಡುವುದು ಬೇಡ. ಎಸ್ಐಟಿಯಲ್ಲಿ ಒಳ್ಳೆಯ ಅಧಿಕಾರಿಗಳಿದ್ದಾರೆ. ತನಿಖೆ ಆಗಲಿದೆ. ಅತೀ ಶೀಘ್ರದಲ್ಲೇ ಒಳ್ಳೆಯ ಸುದ್ದಿ ಹೊರ ಬರುತ್ತದೆ’ ಎಂದು ವಕೀಲ ದೇವರಾಜೇಗೌಡ ಹೇಳಿದರು.</p><p>‘ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಯನ್ನು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಮಾಡುತ್ತಿಲ್ಲ. ಹಾಸನದಲ್ಲಿ ಒಳ್ಳೆಯ ಪೊಲೀಸರು ತನಿಖೆ ಮಾಡುತ್ತಿದ್ದಾರೆ. ತಾರ್ಕಿಕವಾಗಿ ಅಂತ್ಯವಾಗುತ್ತದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p><p>‘ಪೆನ್ಡ್ರೈವ್ ಪ್ರಕರಣದಲ್ಲಿ ಸಾಕ್ಷಿಯಾಗಿದ್ದೇನೆ. ಎಲ್ಲ ರೀತಿಯ ಸಹಕಾರ ಕೊಟ್ಟಿದ್ದೇನೆ. ತನಿಖೆ ಮುಗಿದ ಮೇಲೆ ಸತ್ಯಾಂಶ ಹೊರ ಬರುತ್ತದೆ. ಡಿ.ಕೆ. ಶಿವಕುಮಾರ್ ಜೊತೆ ಮಾತನಾಡಿರುವ ಆಡಿಯೊ ಬಗ್ಗೆ ಎಫ್ಎಸ್ಎಲ್ನಿಂದ ಸತ್ಯ ಹೊರಗೆ ಬರುತ್ತದೆ’ ಎಂದರು.</p><p>‘ನಾನು ಹೊರ ಬಂದರೆ ಸರ್ಕಾರ ಪತನ’ ಎಂದು ಜೈಲಿನಲ್ಲಿದ್ದಾಗ ಹೇಳಿದ್ದ ಬಗ್ಗೆ ಉತ್ತರಿಸಿದ ಅವರು, ‘ಕಾದು ನೋಡಿ’ ಎಂದಷ್ಟೇ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ:</strong> ಪೆನ್ಡ್ರೈವ್ ವಿಚಾರದ ಬಗ್ಗೆ ಈಗ ತನಿಖೆ ಆಗುತ್ತಿದೆ. ತನಿಖೆ ಆಗುವ ವೇಳೆ ಏನೂ ಮಾತನಾಡುವುದು ಬೇಡ. ಎಸ್ಐಟಿಯಲ್ಲಿ ಒಳ್ಳೆಯ ಅಧಿಕಾರಿಗಳಿದ್ದಾರೆ. ತನಿಖೆ ಆಗಲಿದೆ. ಅತೀ ಶೀಘ್ರದಲ್ಲೇ ಒಳ್ಳೆಯ ಸುದ್ದಿ ಹೊರ ಬರುತ್ತದೆ’ ಎಂದು ವಕೀಲ ದೇವರಾಜೇಗೌಡ ಹೇಳಿದರು.</p><p>‘ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಯನ್ನು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಮಾಡುತ್ತಿಲ್ಲ. ಹಾಸನದಲ್ಲಿ ಒಳ್ಳೆಯ ಪೊಲೀಸರು ತನಿಖೆ ಮಾಡುತ್ತಿದ್ದಾರೆ. ತಾರ್ಕಿಕವಾಗಿ ಅಂತ್ಯವಾಗುತ್ತದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p><p>‘ಪೆನ್ಡ್ರೈವ್ ಪ್ರಕರಣದಲ್ಲಿ ಸಾಕ್ಷಿಯಾಗಿದ್ದೇನೆ. ಎಲ್ಲ ರೀತಿಯ ಸಹಕಾರ ಕೊಟ್ಟಿದ್ದೇನೆ. ತನಿಖೆ ಮುಗಿದ ಮೇಲೆ ಸತ್ಯಾಂಶ ಹೊರ ಬರುತ್ತದೆ. ಡಿ.ಕೆ. ಶಿವಕುಮಾರ್ ಜೊತೆ ಮಾತನಾಡಿರುವ ಆಡಿಯೊ ಬಗ್ಗೆ ಎಫ್ಎಸ್ಎಲ್ನಿಂದ ಸತ್ಯ ಹೊರಗೆ ಬರುತ್ತದೆ’ ಎಂದರು.</p><p>‘ನಾನು ಹೊರ ಬಂದರೆ ಸರ್ಕಾರ ಪತನ’ ಎಂದು ಜೈಲಿನಲ್ಲಿದ್ದಾಗ ಹೇಳಿದ್ದ ಬಗ್ಗೆ ಉತ್ತರಿಸಿದ ಅವರು, ‘ಕಾದು ನೋಡಿ’ ಎಂದಷ್ಟೇ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>