ಬುಧವಾರ, 9 ಜುಲೈ 2025
×
ADVERTISEMENT
ADVERTISEMENT

ಬೇಲೂರು ರಥೋತ್ಸವ: ಚನ್ನಕೇಶವನ ಭಕ್ತಿಯಲ್ಲಿ ಮಿಂದೆದ್ದ ಜನ

ವಿಜೃಂಭಣೆಯ ಬ್ರಹ್ಮ ರಥೋತ್ಸವ: ಉತ್ಸವ ಮೂರ್ತಿ ಮೆರವಣಿಗೆ
Published : 11 ಏಪ್ರಿಲ್ 2025, 4:28 IST
Last Updated : 11 ಏಪ್ರಿಲ್ 2025, 4:28 IST
ಫಾಲೋ ಮಾಡಿ
Comments
ಚನ್ನಕೇಶವಸ್ವಾಮಿ ಬ್ರಹ್ಮರಥೋತ್ಸವಕ್ಕೂ ಮುನ್ನ ಸೈಯದ್ ಸಜ್ಜಾದ್ ಬಾಷಾ ಖಾದ್ರಿಯವರು ದೇಗುಲದ ಒಳ ಆವರಣದಲ್ಲಿ ದೇವರಿಗೆ ಪ್ರಾರ್ಥನೆ ಸಲ್ಲಿಸಿದರು.
ಚನ್ನಕೇಶವಸ್ವಾಮಿ ಬ್ರಹ್ಮರಥೋತ್ಸವಕ್ಕೂ ಮುನ್ನ ಸೈಯದ್ ಸಜ್ಜಾದ್ ಬಾಷಾ ಖಾದ್ರಿಯವರು ದೇಗುಲದ ಒಳ ಆವರಣದಲ್ಲಿ ದೇವರಿಗೆ ಪ್ರಾರ್ಥನೆ ಸಲ್ಲಿಸಿದರು.
ಪ್ರತಿ ವರ್ಷ ರಥೋತ್ಸವದಲ್ಲಿ ಸಂಘಟನೆಯಿಂದ ಸಾಂಸ್ಕೃತಿಕ ನಡೆಸುತ್ತಿದ್ದು ಶುಕ್ರವಾರ ಸಂಜೆ ದೇಗುಲದ ಮುಂಭಾಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಹೆಚ್ಚಿನ ಜನರು ಭಾಗವಹಿಸಬೇಕು.
ಎಸ್.ಎಂ. ರಾಜು ಜಯ ಕರ್ನಾಟಕ ಸಂಘಟನೆ ತಾಲ್ಲೂಕು ಘಟಕದ ಅಧ್ಯಕ್ಷ
ಈ ಬಾರಿಯ ಜಾತ್ರೆಯನ್ನು ಶಾಸಕ ಎಚ್.ಕೆ.ಸುರೇಶ್ ನೇತೃತ್ವದಲ್ಲಿ ವಿಶೇಷವಾಗಿ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಶಾಸಕರು ಈ ಬಗ್ಗೆ ಹೆಚ್ಚಿನ ಆಸಕ್ತಿ ತೋರಿ ಜಾತ್ರೆಗೆ ಕಳೆ ನೀಡಿದ್ದಾರೆ.
ಸನ್ಯಾಸಿಹಳ್ಳಿ ನರೇಂದ್ರ ಬಿಜೆಪಿ ಮುಖಂಡ
ಕ್ಷೇತ್ರದ ಹಾಗೂ ನಾಡಿನ ಜನರಿಗೆ ಒಳಿತಾಗಲಿ. ಕ್ಷೇತ್ರದ ಅಭಿವೃದ್ದಿಗೆ ಸರ್ಕಾರ ಹೆಚ್ಚಿನ ಅನುದಾನ ನೀಡುವ ಬುದ್ದಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದ್ದೇನೆ
ಎಚ್.ಕೆ.ಸುರೇಶ್ ಶಾಸಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT