ಬಡ್ಡಿ ಮನ್ನಾ ಯೋಜನೆಯ ಲಾಭಪಡೆಯಲು ಸಾಲ ಮರುಪಾವತಿಗೆ ಮುಂದಾದ ಮಾದಾಪುರ ಗ್ರಾಮದ ಶೇಖರ್, ಚಿಕ್ಕಮಗ್ಗೆ ಗ್ರಾಮದ ರಮೇಶ್, ಯಗಟಿ ಗ್ರಾಮದ ಪ್ರೇಮಾ ಸತೀಶ್ ಅವರನ್ನು ಶಾಸಕ ಮಂಜು ಅಭಿನಂದಿಸಿದರು. ಬ್ಯಾಂಕಿನ ಉಪಾಧ್ಯಕ್ಷ ಕೀರ್ತಿರಾಜ್, ಆಡಳಿತ ಮಂಡಳಿ ನಿರ್ದೇಶಕರು, ಜಿಲ್ಲಾ ವ್ಯವಸ್ಥಾಪಕ ಶ್ರೀಕಾಂತ್, ಕೇಂದ್ರ ಬ್ಯಾಂಕಿನ ಅಧಿಕಾರಿ ಚಿಕ್ಕಸಿದ್ದೇಗೌಡ, ಬ್ಯಾಂಕ್ ವ್ಯವಸ್ಥಾಪಕಿ ರೇವತಿ ಇದ್ದರು.