ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಡ್ಯ: ಪ್ರಧಾನಿ ಕಾರ್ಯಕ್ರಮಕ್ಕಾಗಿ ಕಾಲುವೆಯನ್ನೇ ಮುಚ್ಚಿದರು!

Last Updated 12 ಮಾರ್ಚ್ 2023, 5:06 IST
ಅಕ್ಷರ ಗಾತ್ರ

ಮಂಡ್ಯ: ಜಿಲ್ಲೆಯ ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆಯಲ್ಲಿ ಶನಿವಾರ ಸರ್ಕಾರದ ವಿವಿಧ ಯೋಜನೆ ಫಲಾನುಭವಿಗಳ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳಲಿರುವುದರಿಂದ, ಭದ್ರತೆ ಸಲುವಾಗಿಕಾಲುವೆಯನ್ನೇ ಮುಚ್ಚಲಾಗಿದೆ.

ಸಮಾವೇಶ ನಡೆಯಲಿರುವ ಸ್ಥಳಕ್ಕೆ ಸಮೀಪದಲ್ಲಿರುವ ಕಾಲುವೆಯ ಹಲವೆಡೆ ಮಣ್ಣು ಸುರಿದು ಪೂರ್ತಿ ಮುಚ್ಚಲಾಗಿದೆ. ಅಲ್ಲಿಯೇ ಪೊಲೀಸರ ಭದ್ರತಾ ತಪಾಸಣೆ ಸಾಧನಗಳನ್ನು ಅಳವಡಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT