ಗುರುವಾರ, 14 ಆಗಸ್ಟ್ 2025
×
ADVERTISEMENT
ADVERTISEMENT

ಅರಸೀಕೆರೆ: ದಾಳಿಂಬೆ ಕೃಷಿ; 2 ಎಕರೆ ತೋಟದಲ್ಲಿ 20 ಟನ್‌ ಇಳುವರಿ

ದಾಳಿಂಬೆಯಲ್ಲಿ ಜೀವನ ಕಟ್ಟಿಕೊಂಡ ಚಿದಾನಂದ್‌: ಉತ್ತಮ ಬೆಲೆಯಿಂದ ಹೆಚ್ಚಿದ ಆದಾಯ
ಎ.ಎಸ್. ರಮೇಶ್‌
Published : 14 ಆಗಸ್ಟ್ 2025, 7:14 IST
Last Updated : 14 ಆಗಸ್ಟ್ 2025, 7:14 IST
ಫಾಲೋ ಮಾಡಿ
Comments
ದಾಳಿಂಬೆ ಬೆಳೆಯಲ್ಲಿ ಆಧುನಿಕ ತಂತ್ರಜ್ಞಾನ ಸುಧಾರಿತ ಕ್ರಮ ಅನುಸರಿಸಿದಲ್ಲಿ ಹೆಚ್ಚಿನ ಆದಾಯ ಗಳಿಸಲು ಸಾಧ್ಯ. ಮಾಹಿತಿಗೆ ತೋಟಗಾರಿಕಾ ಇಲಾಖೆ ಕಚೇರಿಗೆ ಭೇಟಿ ನೀಡಬಹುದು
ಸೀಮಾ ತೋಟಗಾರಿಕಾ ಇಲಾಖೆ ಸಹಾಯಕ ನಿರ್ದೇಶಕಿ
ಹಲವಾರು ರೈತರ ಜೊತೆಗೆ ಸಮಾಲೋಚನೆ ನಡೆಸಿ ದಾಳಿಂಬೆಗೆ ಅಗತ್ಯವಿರುವ ಉಪಚಾರವನ್ನು ಕಾಲಕಾಲಕ್ಕೆ ಮಾಡಲಾಗುತ್ತಿದೆ. ಇದರಿಂದ ಫಲಸು ಉತ್ತಮವಾಗಿದೆ
ಚಿದಾನಂದ್‌ ಕೃಷಿಕ
ಸೂಕ್ತ ಸಮಯದಲ್ಲಿ ರೋಗನಾಶಕ ಶಿಲೀಂಧ್ರ ನಾಶಕ ಉಪಯೋಗಿಸಿದಲ್ಲಿ ದಾಳಿಂಬೆ ಬೆಳೆಯಲ್ಲಿ ಅಧಿಕ ಇಳುವರಿ ಪಡೆದು ಉತ್ತಮ ಆದಾಯ ನಿರೀಕ್ಷಿಸಬಹುದಾಗಿದೆ
ಅಕ್ಷಯ್ ಚಂದನ್‌ ಸಮರ್ಥ ರೈತ ಮಿತ್ರ ಆಗ್ರೋ ಏಜೆನ್ಸಿ ವ್ಯವಸ್ಥಾಪಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT