<p><strong>ಹೊಳೆನರಸೀಪುರ:</strong> ಕೋವಿಡ್ ತಡೆ, ಲೋಕಕಲ್ಯಾಣ, ಬ್ಯಾಂಕ್ ಅಭಿವೃದ್ಧಿ ಗಾಗಿ ಪಟ್ಟಣದ ಕೆನರಾ ಬ್ಯಾಂಕ್ನಲ್ಲಿ ಬುಧವಾರಗಣಪತಿ ಹೋಮ, ನವ ಗ್ರಹ ಹೋಮ, ದುರ್ಗಾಹೋಮ, ಮೃತ್ಯುಂಜಯ ಹೋಮ ನಡೆಯಿತು.</p>.<p>ಅರ್ಚಕ ಜಯರಾಮ್ ಭಟ್ ಪೂಜಾ ವಿಧಿ ವಿಧಾನ ನಡೆಸಿದರು.</p>.<p>‘ವಿವಿಧ ಬಗೆಯ ಹೋಮಗಳಿಂದ ಬರುವ ಸುಂಗಂಧ ದ್ರವ್ಯಗಳ ಹೊಗೆಯಿಂದ ಕೋವಿಡ್ ಕ್ರಿಮಿ ನಾಶವಾಗುತ್ತದೆ. ಜತೆಗೆ ಬ್ಯಾಂಕ್ನಲ್ಲಿ ಸಕಾರಾತ್ಮಕ ಶಕ್ತಿ ವೃದ್ಧಿ ಆಗಲಿದೆ’ ಎಂದು ಅರ್ಚಕ ಜಯರಾಮ್ ಭಟ್ ತಿಳಿಸಿ ಧಾರ್ಮಿಕ ವಿಧಿ, ವಿಧಾನಗಳ ಮಹತ್ವ ವಿವರಿಸಿದರು.</p>.<p>ಬೆಳಿಗ್ಗೆ 7 ಗಂಟೆಗೆ ಪ್ರಾರಂಭವಾದ ಹೋಮ, ಪೂರ್ಣಾಹುತಿ, ಮಹಾ ಮಂಗಳಾರತಿ 9 ಗಂಟೆ ವೇಳೆಗೆ ಪೂರ್ಣಗೊಂಡಿತು.</p>.<p>ಶಾಖಾ ವ್ಯವಸ್ಥಾಪಕ ಕೃಷ್ಣಮೂರ್ತಿ, ಎಲೆಚಾಗಹಳ್ಳಿ ಶಾಖಾ ವ್ಯವಸ್ಥಾಪಕ ಪ್ರವೀಣ್, ದೊಡ್ಡಬ್ಯಾಗತಹಳ್ಳಿ ಶಾಖಾ ವ್ಯವಸ್ಥಾಪಕ ಪೊನ್ನುಸ್ವಾಮಿ, ಬ್ಯಾಂಕ್ ಅಧಿಕಾರಿಗಳಾದ ಹೇಮಂತ್, ಸಿದ್ದು, ಶಿವ, ಲಕ್ಷ್ಮೀಪ್ರಸನ್ನ, ಭಾವೇಶ್, ರಾಜೇಶ್, ರಜನಿ, ಚಂದ್ರು, ಕಟ್ಟಡದ ಮಾಲೀಕ ಸ್ವಾಮಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಳೆನರಸೀಪುರ:</strong> ಕೋವಿಡ್ ತಡೆ, ಲೋಕಕಲ್ಯಾಣ, ಬ್ಯಾಂಕ್ ಅಭಿವೃದ್ಧಿ ಗಾಗಿ ಪಟ್ಟಣದ ಕೆನರಾ ಬ್ಯಾಂಕ್ನಲ್ಲಿ ಬುಧವಾರಗಣಪತಿ ಹೋಮ, ನವ ಗ್ರಹ ಹೋಮ, ದುರ್ಗಾಹೋಮ, ಮೃತ್ಯುಂಜಯ ಹೋಮ ನಡೆಯಿತು.</p>.<p>ಅರ್ಚಕ ಜಯರಾಮ್ ಭಟ್ ಪೂಜಾ ವಿಧಿ ವಿಧಾನ ನಡೆಸಿದರು.</p>.<p>‘ವಿವಿಧ ಬಗೆಯ ಹೋಮಗಳಿಂದ ಬರುವ ಸುಂಗಂಧ ದ್ರವ್ಯಗಳ ಹೊಗೆಯಿಂದ ಕೋವಿಡ್ ಕ್ರಿಮಿ ನಾಶವಾಗುತ್ತದೆ. ಜತೆಗೆ ಬ್ಯಾಂಕ್ನಲ್ಲಿ ಸಕಾರಾತ್ಮಕ ಶಕ್ತಿ ವೃದ್ಧಿ ಆಗಲಿದೆ’ ಎಂದು ಅರ್ಚಕ ಜಯರಾಮ್ ಭಟ್ ತಿಳಿಸಿ ಧಾರ್ಮಿಕ ವಿಧಿ, ವಿಧಾನಗಳ ಮಹತ್ವ ವಿವರಿಸಿದರು.</p>.<p>ಬೆಳಿಗ್ಗೆ 7 ಗಂಟೆಗೆ ಪ್ರಾರಂಭವಾದ ಹೋಮ, ಪೂರ್ಣಾಹುತಿ, ಮಹಾ ಮಂಗಳಾರತಿ 9 ಗಂಟೆ ವೇಳೆಗೆ ಪೂರ್ಣಗೊಂಡಿತು.</p>.<p>ಶಾಖಾ ವ್ಯವಸ್ಥಾಪಕ ಕೃಷ್ಣಮೂರ್ತಿ, ಎಲೆಚಾಗಹಳ್ಳಿ ಶಾಖಾ ವ್ಯವಸ್ಥಾಪಕ ಪ್ರವೀಣ್, ದೊಡ್ಡಬ್ಯಾಗತಹಳ್ಳಿ ಶಾಖಾ ವ್ಯವಸ್ಥಾಪಕ ಪೊನ್ನುಸ್ವಾಮಿ, ಬ್ಯಾಂಕ್ ಅಧಿಕಾರಿಗಳಾದ ಹೇಮಂತ್, ಸಿದ್ದು, ಶಿವ, ಲಕ್ಷ್ಮೀಪ್ರಸನ್ನ, ಭಾವೇಶ್, ರಾಜೇಶ್, ರಜನಿ, ಚಂದ್ರು, ಕಟ್ಟಡದ ಮಾಲೀಕ ಸ್ವಾಮಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>