ಬಳಿಕ ಮಾತನಾಡಿದ ಮಂಜು, ‘ಪ್ರಧಾನಮಂತ್ರಿ ನರೇಂದ್ರ ಮೋದಿ ಸಹ ಇದೇ ರೀತಿ ಪೌರಕಾರ್ಮಿಕರ ಪಾದ ತೊಳೆದಿದ್ದರು. ಅವರ ಆದರ್ಶಗಳನ್ನು ಪಾಲಿಸುತ್ತಿದ್ದೇನೆ. ಜನರಿಗೆ ಸ್ವಚ್ಚತೆ ಬಗ್ಗೆ ಹರಿವು ಮೂಡಿಸುವ ಸಂದೇಶ
ಇದಾಗಿದ್ದು, ಪ್ರತಿಯೊಬ್ಬರು ತಮ್ಮ ಮನೆ ಮತ್ತು ಸುತ್ತಮುತ್ತಲ ಪರಿಸರವನ್ನು ಸ್ವಚ್ಚವಾಗಿಟ್ಟುಕೊಳ್ಳಬೇಕು’ ಎಂದು ಸಲಹೆ ನೀಡಿದರು.