ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿ.ಎಂ ಭೇಟಿ ನೀಡದ್ದಕ್ಕೆ ಪ್ರಜ್ವಲ್‌ ಅಸಮಾಧಾನ

Last Updated 11 ಆಗಸ್ಟ್ 2019, 20:24 IST
ಅಕ್ಷರ ಗಾತ್ರ

ಹಾಸನ: ‘ಮಳೆಹಾನಿ ಕುರಿತು ಸಮೀಕ್ಷೆ ನಡೆಸಲು ಹಾಸನ ಜಿಲ್ಲೆಗೆ ಮುಖ್ಯಮಂತ್ರಿ ಭೇಟಿ ನೀಡಿಲ್ಲ. ಸಭೆ ನಡೆಸಿದ ಬಿಜೆಪಿ ಶಾಸಕರಿಗೆ ಸ್ಥಳೀಯ ಜನಪ್ರತಿನಿಧಿಗಳನ್ನು ಗಣನೆಗೆ ತೆಗೆದುಕೊಳ್ಳಬೇಕೆಂಬ ಸೌಜನ್ಯವೂ ಇಲ್ಲ’ ಎಂದು ಸಂಸದ ಪ್ರಜ್ವಲ್‌ ರೇವಣ್ಣ ಅಸಮಾಧಾನ
ವ್ಯಕ್ತಪಡಿಸಿದರು.

ಹೇಮಾವತಿ ಜಲಾಶಯಕ್ಕೆ ಬಾಗಿನ ಅರ್ಪಿಸಿ ಮಾತನಾಡಿದ ಅವರು, ‘ಪ್ರವಾಹ ಸಂತ್ರಸ್ತರಿಗೆ ನೆರವು ಕಲ್ಪಿಸಲು ಬಂದವರು ಜಿಲ್ಲೆಯ ಜನ ಪ್ರತಿನಿಧಿಗಳನ್ನು ಗಣನೆಗೆ ತೆಗೆದುಕೊಂಡಿಲ್ಲ. ಇಂಥ ಸಂದರ್ಭದಲ್ಲೂ ಕೀಳುಮಟ್ಟದ ರಾಜಕೀಯ ಮಾಡಬಾರದು. ಪಕ್ಷಭೇದ ಮರೆತು ಒಗ್ಗಟ್ಟಿನಲ್ಲಿ ಕೆಲಸ ಮಾಡಬೇಕು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT