ಇದೊಂದು ರಾಜಕೀಯ ಪ್ರೇರಿತ ಕೊಲೆ. ಪ್ರಶಾಂತ್ ಅವರ ತಂದೆ ಹಾ.ರಾ.ನಾಗರಾಜ್ ಅವರನ್ನೂ ಕೊಲೆ ಮಾಡಲಾಗಿತ್ತು. ಪ್ರಶಾಂತ್ ತಂದೆಗೆ ತಕ್ಕ ಮಗನಂತೆ ಬದುಕಿದ್ದರು. ಪ್ರಶಾಂತ್ ಅವರ ತಂದೆ ಕೊಲೆಯಾದಾಗಲೂ ನಾನು ಬಂದಿದ್ದೆ ಎಂದು ನೆನಪಿಸಿದ ಅವರು, ಪ್ರಶಾಂತ್ ಹಾಗೂ ಅವರ ತಂದೆ ನಾಗರಾಜ್, ಡಾ.ರಾಜ್ಕುಮಾರ್ ಅವರ ಅಭಿಮಾನಿಯಾಗಿದ್ದರು.